Home / ರಾಜಕೀಯ / ಒಂದು ವಾರದಿಂದ ಜಿಲ್ಲೆಯಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಸದ್ಯ ಶಾಂತವಾಗಿದ್ದು ಜನತೆ ಜನ ನಿಟ್ಟುಸಿರು ಬಿಡುವಂತಾಗಿದೆ.

ಒಂದು ವಾರದಿಂದ ಜಿಲ್ಲೆಯಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಸದ್ಯ ಶಾಂತವಾಗಿದ್ದು ಜನತೆ ಜನ ನಿಟ್ಟುಸಿರು ಬಿಡುವಂತಾಗಿದೆ.

Spread the love

ಬೆಳಗಾವಿ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಸದ್ಯ ಶಾಂತವಾಗಿದ್ದು ಜನ ನಿಟ್ಟುಸಿರು ಬಿಡುವಂತಾಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮ ಜಿಲ್ಲೆಯ ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ನದಿ ನೀರಿನ ಮಟ್ಟದಲ್ಲಿ ಇಳಿಕೆ ಕಂಡಿದೆ. ಮುಳುಗಡೆ ಭೀತಿಯಲ್ಲಿದ್ದ ಗೋಕಾಕ, ಹುಕ್ಕೇರಿ, ರಾಮದುರ್ಗ ತಾಲೂಕಿನಲ್ಲಿ ಸದ್ಯ ಪ್ರವಾಹ ಆತಂಕ ದೂರವಾಗಿದೆ.

 

ಹಿಡಕಲ್, ನವೀಲುತೀರ್ಥ ಜಲಾಶಯದಲ್ಲೂ ನೀರಿನ ಒಳ ಹರಿವು ಕ್ಷೀಣಿಸಿದ್ದು, ಪ್ರವಾಹದಿಂದ ಬಂದ್ ಆಗಿದ್ದ ಸೇತುವೆಗಳು, ರಸ್ತೆಗಳು ಮತ್ತೆ ಆರಂಭಗೊಂಡು ಸಂಚಾರ ಮುಕ್ತವಾಗಿದೆ. ನದಿ ಪಾತ್ರದಲ್ಲಿ ನೆರೆ ತಗ್ಗಿದ್ದು ನದಿ ತೀರದಲ್ಲಿ ಜನರಲ್ಲಿದ್ದ ಆತಂಕ ದೂರವಾಗಿ, ಜನಜೀವನ ಯತಾಸ್ಥಿತಿಗೆ ಮರಳಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ