Breaking News

ರಾಜ್ಯಪಾಲ ಹುದ್ದೆಗಾಗಿ ಮನವೊಲಿಕೆ ಯತ್ನ? ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣ

Spread the love

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೇಶವ ಕೃಪಾ ಆರ್ ಎಸ್ ಎಸ್ ಕಚೇರಿಗೆ ತೆರಳಿರುವ ಯಡಿಯೂರಪ್ಪ ಆರ್ ಎಸ್ ಎಸ್ ಮುಖಂಡ ಮುಕುಂದ್ ಹಾಗೂ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಈಗಾಗಲೇ ರಾಜ್ಯಪಾಲರ ಹುದ್ದೆ ಬೇಡವೆಂದಿರುವ ಯಡಿಯೂರಪ್ಪನವರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಮುಖಂಡರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ