Breaking News
Home / ಜಿಲ್ಲೆ / ಬೆಳಗಾವಿ / ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನ

ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನ

Spread the love

ಬೆಳಗಾವಿ – ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದಾಗಿ ಅವರು ಬೆಳಗಾವಿಯ ವಿಶ್ವೇಶ್ವರ ನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ನಿವೃತ್ತ ಶಿಕ್ಷಕರಾಗಿರುವ ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣುಕ್ಕಳಿದ್ದಾರೆ.

ಬೆಳಗಾವಿಯ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ