Breaking News

ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ  ಶವ ಭಾನುವಾರ ಸಂಜೆ ಪತ್ತೆಯಾಗಿದೆ.

Spread the love

ಬೆಳಗಾವಿ : ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ  ಶವ ಭಾನುವಾರ ಸಂಜೆ ಪತ್ತೆಯಾಗಿದೆ.

ಗೋಕಾಕ್ ತಾಲ್ಲೂಕಿನ ಡುಮ್ಮ ಉರುಬಿನಟ್ಟಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜಲಾವೃತಗೊಂಡ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ ಸೆಟ್  ನೋಡಲು ಹೋಗಿದ್ದ ನಾಗರಾಜ್ ಹುಬ್ಬಳ್ಳಿ‌   ( 18) ಎಂಬ ಯುವಕ  ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋಗಿದ್ದನು.

ವಿಷಯ ತಿಳಿದ  ಬಳಿಕ ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು  ಶವ ಶೋಧ ಕಾರ್ಯಾಚರಣೆ ತೊಡಗಿದ್ದರು. ಇಂದು ಸಂಜೆ ಶವ ಪತ್ತೆಯಾಗಿದೆ.  ಅಂಕಲಗಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ