Breaking News
Home / ಜಿಲ್ಲೆ / ಅಂಬರೀಶ್ 68ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಅಂಬರೀಶ್ 68ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು.

Spread the love

ಮಂಡ್ಯ :ಮಂಡ್ಯ ಸಕ್ಕರೆಯ ನಾಡಿನಲ್ಲಿ ಹುಟ್ಟಿ ನಾಗರಹಾವು ಮೊದಲನೇ ಚಿತ್ರಕ್ಕೆ
ಕಾಲನ್ನಿಟ್ಟು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ.

ಹಿರಿಯ ರಾಜಕಾರಣಿ ಅನಿಸಿಕೊಂಡ ರೆಬಲ್ ಸ್ಟಾರ್ ಅಂಬರೀಶ್ ಅವರ ನಡೆದು ಬಂದ ಹಾದಿ ಎಂದು ಅನಿಸಿಕೊಂಡ.

ಇವತ್ತು ನಾಡು ಕಂಡ ಅಪರೂಪದ ಜನಾನುರಾಗಿ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನ.

ಚಿತ್ರರಂಗ ಮತ್ತು ರಾಜಕೀಯದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದ ಅಂಬರೀಶ್ ಕನ್ನಡಿಗರ ಪಾಲಿಗೆ ಎಂದಿಗೂ ಲೆಜೆಂಡ್ ಆಗಿಯೇ ಉಳಿದಿದ್ದಾರೆ.

ಅವರ ನೆನಪುಗಳ ಜೊತೆಗೆ ಎಲ್ಲ ಅಭಿಮಾನಿಗಳಿಗೂ ಅಂಬರೀಶ್ 68ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಮಂಡ್ಯದ ಗಂಡು ಎಂದೇ ಜನಮಾನಸದಲ್ಲಿ ಪ್ರಖ್ಯಾತರಾಗಿರುವ ಅಂಬರೀಶ್ ಅವರು ಕನ್ನಡ ನಾಡು
ನುಡಿಗೆ ಸಲ್ಲಿಸಿರುವ ಸೇವೆ ಅವಿಸ್ಮರಣೀಯವಾದುದು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ