Breaking News

ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ವಿತರಣೆ: ಪಾಲಕರ ಆಕ್ರೋಶ

Spread the love

 

ಗುಡಿಬಂಡೆ : ತಾಲೂಕಿನ ಜಂಬಿಗೇಮರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಮಕ್ಕಳ ಪಾಲಕರು ಆರೋಪಿಸಿದ್ದಾರೆ.

ಗ್ರಾಮದ ನಿವಾಸಿಗಳು ಅಂಗನವಾಡಿಗೆ ಭೇಟಿ ನೀಡಿದಾಗ ಮಕ್ಕಳಿಗೆ ಕಳಪೆ ಆಹಾರ ವಿತರಿಸುವುದು ಬೆಳಕಿಗೆ ಬಂದಿದೆ.

ಕೇಂದ್ರದಲ್ಲಿಸಂಗ್ರಹಿಸಿರುವ ಒಡೆದ ಮೊಟ್ಟೆ ನೋಡಿ ಬೇಸರಗೊಂಡ ಅವರು, ಕಳಪೆ ಮಟ್ಟದ ಆಹಾರ ಸೇವಿಸುತ್ತಿರುವ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿ, ಇದನ್ನು ಕಂಡು ಕಾಣದಂತೆ ವರ್ತಿಸುವ ಸಿಡಿಪಿಒ, ಅಂಗನವಾಡಿ ಸಿಬ್ಬಂದಿ ನಿರ್ಲಕ್ಷತ್ರ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ