Home / ಜಿಲ್ಲೆ / ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.

ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.

Spread the love

ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.
ದೇಶಾದ್ಯಂತ ಮಹಾಮಾರಿ ಕೊರೋನ ಸೋಂಕು ಹರಡಿರುವ ತಡೆಗಟ್ಟುವ ಸಲುವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ನಿರಾಶ್ರಿತರು, ಕೂಲಿ ಕಾರ್ಮಿಕರು, ಬಡ ಕುಟುಂಬಗಳು ತೊಂದರೆ ಗೀಡಾಗಿದ್ದರಿಂದ ದಿನ ಬಳಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುವಂತಾಗಿದೆ.

ನೆರವಿಗೆ ನಿಂತ ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ ರಾಜು ಕೋಲಾ ರವರು 300 ಕ್ಕೂ ಹೆಚ್ಚು ಜನರಿಗೆ ರೇಷನ ಕಿಟ್ ಹಾಗೂ ಕಾಯಿಪಲ್ಯೆ ವಿತರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸೇನೆಯ ಪದಾಧಿಕಾರಿಗಳು ಮತ್ತು ಅನೇಕ ಕಾರ್ಯಕರ್ತರು ಹಾಜರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ