Breaking News

ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶ

Spread the love

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶಕ್ಕೆ ಪಡೆದಿದ್ದಾರೆ

ಪಾಲಿಕೆ ಆಯುಕ್ತೆ ಸಹಾಯಕ ಮಲ್ಲಿಕಾರ್ಜುನ ಮತ್ತು ಡಿ.ದರ್ಜೆ ನೌಕರ ಭಾಷ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಫಾರಂ 2. ನೀಡಲು ಐವತ್ತು ಸಾವಿರ ರುಪಾಯಿ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದವರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ೧೬-೩-೨೪ ಲಿಂಗಾಯತ ಸ೦ಘಟನೆ ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿ ಭವನ ಬೆಳಗಾವಿ ಶರಣರ ಕಾಯಕ ದಾಸೋಹ ಸಂಸ್ಕೃತಿ ಲೋಕಕ್ಕೆ ಮಾದರಿ- ಸಾಹಿತಿ,ಬಸವರಾಜ ಕುಪ್ಪಸ ಗೌಡ್ರ

Spread the loveಬೆಳಗಾವಿ: ೧೬-೩-೨೪ ಲಿಂಗಾಯತ ಸ೦ಘಟನೆ ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿ ಭವನ ಬೆಳಗಾವಿ ಶರಣರ ಕಾಯಕ ದಾಸೋಹ ಸಂಸ್ಕೃತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ