Breaking News

ಕಸ ತುಂಬಿದ ಲಾರಿ ಡಿವೈಡರ್ ಗೆ ಡಿಕ್ಕಿ ವಾಹನ ಚಾಲಕನ ಸಾವು

Spread the love

ಬೆಳಗಾವಿ- ಬೆಳಗಾವಿಯ ಗಲ್ಲಿಗಲ್ಲಿ ಗಳಲ್ಲಿ ಕಸ ತುಂಬಿಕೊಂಡು ತುರಮರಿ ಕಚರಾ ಡಿಪೋಗೆ ಹೊರಟಿದ್ದ ಟಿಪ್ಪರ್ ಗಾಂಧೀ ನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಳಗಿನ ಜಾವ ಟಿಪ್ಪರ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ವಾಹನ ಚಾಲಕ ಟಿಪ್ಪರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಜ್ಯೋತಿ ನಗರದ ನಿವಾಸಿ 35 ವರ್ಷದ ಜಿತೇಂದ್ರ ಬಾಬು ಢಾವಾಳೆ ಮತ ಪಟ್ಟ ದುರ್ದೈವಿಯಾಗಿದ್ದಾನೆ

ಲಾಕ್ ಡೌನ್ ಸಂಧರ್ಭದಲ್ಲಿ ಬೆಳಗಾವಿ ನಗರದ ಕಸ ವಿಲೇವಾರಿ ಮಾಡುತ್ತಿದ್ದ ವಾಹನ ಚಾಲಕ ಬೆಳಗಿನ ಅಪಘಾತಕ್ಕೀಡಾಗಿದ್ದು ದುರ್ದೈವದ ಸಂಗತಿಯಾಗಿದೆ,


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ