Breaking News

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

Spread the love

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.


Spread the love

About Laxminews 24x7

Check Also

ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ

Spread the love ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ