Breaking News

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

Spread the love

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ

Spread the love ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ