Breaking News

ಬೆಳಗಾವಿಯಲ್ಲಿ KSRTC ಬಸ್- ಕಾರು ನಡುವೆ ಭೀಕರ ಅಪಘಾತ : ನಾಲ್ವರು ಸಾವು

Spread the love

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಬೆಳಗಾವಿಯಿಂದ ಇಲಕಲ್ ಗೆ ಹೊರಟ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಗೆ ಬರುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಬಸ್ ನಡುವೆ ಸಿಲುಕಿ ನುಜ್ಜುಗುಜ್ಜಾಗಿದೆ.

ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಹುಕ್ಕೇರಿಯಲ್ಲಿ ಬೀದಿ ನಾಯಿಗಳ ರಕ್ಕಸ ದಾಳಿ: ರೈತ ಬಸವರಾಜ ಸ್ಥಿತಿ ಗಂಭೀರ, ಗ್ರಾ.ಪಂ ವಿರುದ್ಧ ಜನರ ಕಿಡಿ!

Spread the loveಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ರೈತನೊಬ್ಬನ ಮೇಲೆ ಏಳೆಂಟು ನಾಯಿಗಳು ಭೀಕರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ