Breaking News

ಕೋವಿಡ್-೧೯: 12 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

 

ಬೆಳಗಾವಿ, ಮೇ 29(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಒಬ್ಬರು ಸೇರಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ 12 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಬಿಡುಗಡೆ ಹೊಂದಿದವರ ವಿವರ:

ಪಿ-574
ಪಿ-723
ಪಿ- 820
ಪಿ-821
ಪಿ-824
ಪಿ-834
ಪಿ-830
ಪಿ-832
ಪಿ-833
ಪಿ-836
ಪಿ-842
ಪಿ-844
***


Spread the love

About Laxminews 24x7

Check Also

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

Spread the love ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ