Breaking News

ಕಳ್ಳರನ್ನು ಹಿಡಿಯಲು ಹೋದ‌ ಮಾಲಿಕ ಕಳ್ಳರ ಹಲ್ಲೆಯಿಂದ ಸಾವು

Spread the love

 

 

ಬೆಂಡವಾಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ತೋಟದ ಮನೆಗೆ ತಡರಾತ್ರಿ ಆರು ಜನರು ಕಳ್ಳರು ಕಳ್ಳತನಕ್ಕೆ ಯತ್ನ್ಸಿದ್ದಾಗ ಮನೆಯ ಮಾಲಿಕ ಹಾಗೂ ಮಾಲಿಕನ ಮಗ ಕಳ್ಳರನ್ನು ಹಿಡಿಯಲು ಬೆನ್ನತ್ತಿದ್ದಾಗ ಕಳ್ಳರು ತಂದೆ, ಮಗನನ್ನು ಬಡೆದು ಹಲ್ಲೆ ನಡೆಸಿ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಎಸೆದು ಕಳ್ಳರು ಓಡಿ ಹೋಗಿದ್ದರೆ. ಇನ್ನೂ ಹಲ್ಲೆಯಿಂದ ತಂದೆ ಸಾವನ್ನೊಪ್ಪಿದ್ದು ಮಗನನ್ನು ಗೋಕಾಕ ದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮೃತನನ್ನು ಬೆಂಡವಾಡ ಗ್ರಾಮದ ನಿವಾಸಿ ಮುಕುಂದ ಮೇತ್ರಿ(38) ಎಂದು ಗುರುತಿಸಲಾಗಿದೆ. ಇನ್ನೂ ಆತನ ಮಗನಾದ ರಾಘವೇಂದ್ರ ಮೇತ್ರಿ (23) ಗಂಭೀರ ಗಾಯವಾಗಿದ್ದರಿಂದ ಆತನನ್ನು ಗೋಕಾಕ ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ‌ನೀಡಿ ಪರಿಶೀಲಿನೆ ನಡೆಸಿ ಕಳ್ಳರನ್ನು ಹಿಡಿಯಲು ಜಾಲ ಬೀಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ