Breaking News

ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್

Spread the love

ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.


Spread the love

About Laxminews 24x7

Check Also

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Spread the loveಬೆಂಗಳೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ