Home / ಜಿಲ್ಲೆ / ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್

ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್

Spread the love

ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ