Breaking News

ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ

Spread the love

ಬೆಂಗಳೂರು: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ‌ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೋ ಆಗ ಕರ್ನಾಟಕದ ಗಡಿ ವಿಚಾರದ ಬಗ್ಗೆ ಅವರು ಮಾತನಾಡುತ್ತಾರೆ ಎಂದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ