Breaking News
Home / ಜಿಲ್ಲೆ / ಹಲ್ಲು ಮುರಿದು ಹಾವಿನಂತೆ ISD ಗೆ ಜೀವ ಬಂದಿದ್ದು ಹೇಗೆ

ಹಲ್ಲು ಮುರಿದು ಹಾವಿನಂತೆ ISD ಗೆ ಜೀವ ಬಂದಿದ್ದು ಹೇಗೆ

Spread the love

ಬೆಂಗಳೂರು : ಬೆಂಗಳೂರು ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರೇ ಯಾವುದೇ ಪ್ರಕರಣ ದಾಖಲಾಗದೇ ಖಾಲಿಯಾಗಿ ಉಳಿದಿದ್ದ ಐಎಸ್‌ಡಿ(Internal security division) ಗೆ ಜೀವ ಕೊಟ್ಟರು.

ರಾಜ್ಯ ಸರ್ಕಾರ 2008ರಲ್ಲಿ ಐಎಸ್‌ಡಿ ಸ್ಥಾಪಿಸಿದ್ದು, ಇದರಲ್ಲಿ 6 ವಿಂಗ್‌ಗಳಂತೆ ರಚನೆ ಮಾಡಲಾಗಿತ್ತು. ಆದರೆ ಇದರಲ್ಲಿ ಒಂದೇ ಒಂದು ದೂರು ಸಹ ದಾಖಲಾಗಿರಲಿಲ್ಲ.

ಸಿಸಿಬಿ ನಗರಕ್ಕಷ್ಟೇ ಸೀಮಿತವಾಗಿತ್ತು.ಸಿಸಿಬಿಯ ನಾರ್ಕೋಟಿಕ್ ವಿಂಗ್ ನಗರಕ್ಕೆ ಸೀಮಿತವಾಗಿ ಕೆಲಸ ನಿರ್ವಹಿಸುತಿತ್ತು. ಆದರೆ ರಾಜ್ಯದಲ್ಲಿ ಡ್ರಗ್ ಪ್ರಕರಣಗಳ ಬಗ್ಗೆ ಎಲ್ಲಿ ದೂರು ದಾಖಲು ಮಾಡಬೇಕು ಎನ್ನುವ ಅರಿವಿರಲಿಲ್ಲ.

ಮಾಜಿ ಸಂಸದರ ಪುತ್ರನಿಗೆ ISD ಯಿಂದ ಬುಲಾವ್..! …

ಆದರೆ ಐಎಸ್‌ಡಿ ಎಡಿಜಿಪಿಯಾಗಿ ಭಾಸ್ಕರ್ ರಾವ್ ಅವರು ಮೊದಲ ಕೇಸ್ ದಾಖಲು ಮಾಡಿದರು.

ಕಳೆದ ಆಗಸ್ಟ್ 5 ರಂದು ಭಾಸ್ಕರ್ ರಾವ್ ಎಫ್‌ಐಆರ್ ದಾಖಲು ಮಾಡಿದರು.

2013ರಲ್ಲಿಯೇ ಐಎಸ್‌ಡಿ ಪೊಲೀಸ್‌ ಸ್ಟೇಷನ್ ಆದರೂ ಒಂದೇ ಒಂದು ಎಫ್‌ಐ ಆರ್ ದಾಖಲಾಗಿರಲಿಲ್ಲ. ಇದೀಗ ಐಎಸ್‌ಡಿ ಇತಿಹಾಸದಲ್ಲೇ 5 ಎಫ್‌ಐಆರ್ ದಾಖಲು ಮಾಡಿಸಿದ್ದಾರೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ