Breaking News

ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ

Spread the love

ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ ನಡೆಯಿತು.

ಎಸ್ ಟಿ ಹೋರಾಟ ಕುರಿತು ರೂಪರೇಷೆ ಸಿದ್ದಪಡಿಸುವ ಸಲುವಾಗು ಪೂರ್ವಭಾವಿ ಸಭೆ ಇಂದು ನಡೆಯಿತು. ಸಮಾಜದ ನಾಲ್ಕು ಮಠಾಧೀಶರು ಭಾಗಿಯಾಗಿದ್ದರು.

ಸಭೆಯಲ್ಲಿ ಸಚಿವ ಈಶ್ವರಪ್ಪ, ಹೆಚ್ ವಿಶ್ವನಾಥ್, ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಮಾಜಿ ಮೇಯರ್ ರಾಮಚಂದ್ರಪ್ಪ ಮುಕುಟಪ್ಪ ಸೇರಿದಂತೆ 100 ಕ್ಕೂ ಹೆಚ್ಚು ನಾಯಕರು ಭಾಗಿಯಾದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ