Home / ಜಿಲ್ಲೆ / ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ

ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ

Spread the love

ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ ನಡೆಯಿತು.

ಎಸ್ ಟಿ ಹೋರಾಟ ಕುರಿತು ರೂಪರೇಷೆ ಸಿದ್ದಪಡಿಸುವ ಸಲುವಾಗು ಪೂರ್ವಭಾವಿ ಸಭೆ ಇಂದು ನಡೆಯಿತು. ಸಮಾಜದ ನಾಲ್ಕು ಮಠಾಧೀಶರು ಭಾಗಿಯಾಗಿದ್ದರು.

ಸಭೆಯಲ್ಲಿ ಸಚಿವ ಈಶ್ವರಪ್ಪ, ಹೆಚ್ ವಿಶ್ವನಾಥ್, ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಮಾಜಿ ಮೇಯರ್ ರಾಮಚಂದ್ರಪ್ಪ ಮುಕುಟಪ್ಪ ಸೇರಿದಂತೆ 100 ಕ್ಕೂ ಹೆಚ್ಚು ನಾಯಕರು ಭಾಗಿಯಾದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ