Breaking News

ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ.

Spread the love

ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ದಿನಕ್ಕೊಂದು ಹೆಸರುಗಳು ಹೊರ ಬರುತ್ತಿವೆ. ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ ಕರೆ ಮಾಡಿದ್ದು..? ಯಾರು ಆ ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೂಪಕಿ ಅನುಶ್ರೀಗೆ ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದರು ಎಂಬುದಾಗಿ ಸುದ್ದಿ ಬರ್ತಾ ಇದೆ. ಎಸ್ ಎಂ ಕೃಷ್ಣಾ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಸೇರಿದಂತೆ 6 ಮಾಜಿ ಸಿಎಂ ಗಳಿದ್ದಾರೆ.

ಯಾರು ಆ ಮಾಡಿ ಸಿಎಂ ಎಂದು ಹೇಳಿ ಎಂಬುದಾಗಿ ಗರಂ ಆದರು.

ಇನ್ನೂ ನಾನು ಈ ಸಂಬಂಧ ಸಿಎಂ, ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ. ಪ್ರತಿದಿನ ಒಂದೊಂದು ಹೆಸರು ಕೂಡ ಹೊರ ಬರ್ತಿರೋದ್ರಿಂದ ನಾನಂತೂ ತನಿಖೆಗೆ ಆಗ್ರಹಿಸುತ್ತೇನೆ ಎಂಬುದಾಗಿ ತಿಳಿಸಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ