Breaking News

ಹೊಸದಾಗಿ ಅಧಿಕಾರ ವಹಿಸಿಕೊಂಡ ತಹಶಿಲ್ದಾರ ಹಾಗೂ ಉಪ-ತಹಶಿಲ್ದಾರರಿಗೆ ಸತ್ಕಾರ

Spread the love

ಘಟಪ್ರಭಾ- ಬೆಂಗಳೂರಿನಲ್ಲಿ ಹೊಸದಾಗಿ ತಹಶಿಲ್ದಾರ ಆಗಿ ಅಧಿಕಾರ ವಹಿಸಿಕೊಂಡಿರುವ ವಿಠ್ಠಲ ಚೌಗಲಾ ಹಾಗೂ ಬೆಳಗಾವಿ ಜಿಲ್ಲೆಯ ತೇರದಾಳ ತಾಲೂಕಿನ ಉಪ-ತಹಶಿಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕಾಂತ ಮಾಯನ್ನವರ ಇವರಿಗೆ ಘಟಪ್ರಭಾದ ಶ್ರೀ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲಿನ ಅಧ್ಯಕ್ಷರಾದ ಶಂಕರ ಕುರಣಗಿ.ವಿಶ್ವ ಕರ್ಮ ಹೋರಾಟಗಾರ ಸಮಿತಿಯ ಉಪಾಧ್ಯಕ್ಷ ರಾದ ಮಹೇಶ್ ಪತ್ತಾರ.ಅನೀಲ ಸಾವಂತ.ಸುಭಾಷ್ ಬೈಲಪತ್ತಾರ.ಕರಣ ಸಾವಂತ.ಸಾಗರ ಬೈಲಪತ್ತಾರ.ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ