Breaking News
Home / ಜಿಲ್ಲೆ / ಚಿತ್ರದುರ್ಗ / ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಜನರಲ್ಲಿ ಆತಂಕ

ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಜನರಲ್ಲಿ ಆತಂಕ

Spread the love

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸುಲೇನಹಳ್ಳಿಯಲ್ಲಿ 35ಕ್ಕೂ ಹೆಚ್ಚು ಜನರಿಗೆ ಜ್ವರ, ಮೈ-ಕೈ ನೋವು, ಕಾಲು ಊತ ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ಕಾಣಿಸಿಕೊಂಡಿರುವ ಈ ಖಾಯಿಲೆಯಿಂದ ಜನ ಹೈರಾಣುಗೊಂಡಿದ್ದಾರೆ.

ಮೊಳಕಾಲ್ಮೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಸುಲೇನಹಳ್ಳಿ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’

Spread the love ಗದಗ : ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’ (ವೈಮಾನಿಕ ಭೂ ಸಮೀಕ್ಷೆ)ಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ