Breaking News

ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ.

Spread the love

ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ.

ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್‍ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್‍ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು.

ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ ಸೋಂಕಿತರು ಅಧಿವೇಶನಕ್ಕೆ ಬರುವುದು ಬೇಡ, ವಿಭಜನೆಯ ಮತದ ಬದಲು ದ್ವನಿಮತದ ಮೂಲಕ ಅವಿಶ್ವಾಸ ನಿರ್ಣಯ ಇತ್ಯರ್ಥವಾಗಲಿ ಎಂಬ ನಿರ್ಣಯ ತೆಗೆದುಕೊಳ್ಳಲಾಗಿತ್ತು.


Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ