Breaking News
Home / ಕೊರೊನಾವೈರಸ್ / ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಕರೆದೊಯ್ಯಲಾಯಿತ್ತು

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಕರೆದೊಯ್ಯಲಾಯಿತ್ತು

Spread the love

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ.

ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ ಸಿಬ್ಬಂದಿಯ ವ್ಯವಸ್ಥೆಯನ್ನು ಆಸ್ಪತ್ರೆ ಮಂಡಳಿ ಮಾಡಿಲ್ಲ. ಈ ಬಗ್ಗೆ ಮಂಡಳಿಗೆ ಪ್ರಶ್ನಿಸಿದಾಗ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ನಮ್ಮ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದವರು.


Spread the love

About Laxminews 24x7

Check Also

ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ

Spread the love ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ