Breaking News

ಪೋಲಿಸರಿಗೆ ಲಘು ಉಪಹಾರ ನೀಡಿದ ದಿಗ್ಗಜ್ಜರು ತಂಡ

Spread the love

 

ಘಟಪ್ರಭಾ- ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ ಲಘು ಉಪಹಾರ ಸೇವೆಯನ್ನ ದಿಗ್ಗಜ್ಜರು ತಂಡದಿಂದ ಮಾಡಲಾಯಿತು, ಕಚೋರಿಗಳನ್ನ ಪ್ರತಿ ಸಿಬ್ಬಂದಿಗಳಿಗೆ ವಿತರಿಸಿ ಪೋಲಿಸರಿಗೆ ಧನ್ಯವಾದ ಅರ್ಪಿಸಿದ್ದು ಆಕರ್ಷಕವಾಗಿತ್ತು.

ಈ ಸಂದರ್ಭದಲ್ಲಿ ಮಾರುತಿ ಚೌಕಾಶಿ. ಬಸವರಾಜ ಹುಬ್ಬಳ್ಳಿ. ಶಿವಾನಂದ ಕರ್ಪೂರಮಠ.ಕುಮಾರ ಕರೋಶಿ.ಮಹೇಶ ನಾಯಿಕ.ಚನ್ನಮಲ್ಲಿಕಾರ್ಜನ ಕರ್ಪೂರಮಠ ಮತ್ತು ಮಹಾಂತೇಶ ಉಪಸ್ಥಿತರಿದ್ದರು


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ