Breaking News

ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ

Spread the love

ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು.

ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ‌ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು


Spread the love

About Laxminews 24x7

Check Also

ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ

Spread the loveಗೋಕಾಕ- ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ