Breaking News

ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಮಾಡಿದ ಲಿಂಗಾಯತ ಸಂಘಟನೆ

Spread the love

ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ

ಅಖಿಲ ಭಾರತ ವೀರಶೈವ ಮಹಾಸಭೆ ವೀರಶೈವ ಲಿಂಗಾಯತ ಸಂಘಟನೆಯ ಕರೆಯ ಮೇರೆಗೆ ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಕಾರ್ಯಕ್ರಮ

ಘಟಪ್ರಭಾದ ಶ್ರೀ ಕುಮಾರೇಶ್ವರ ಹೊಸಮಠದಲ್ಲಿ ಪೂಜ್ಯ ವಿರುಪಾಕ್ಷ ದೇವರ ಸಾನ್ನಿಧ್ಯ ದಲ್ಲಿ ನೆರವೇರಿಸಲಾಯಿತು. ವೆ.ಮೂ.ಗುರುಬಸಯ್ಯ ಕರ್ಪೂರಮಠ ಬಂಧುಗಳು ಭಾಗಿಯಾಗಿ ಲಿಂಗಯ್ಯನಲ್ಲಿ ಪ್ರಾರ್ಥಿಸಿದರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ