Breaking News

ಎಸ್. ಟಿ ನೌಕರರ ಸಂಘದಿಂದ ಅಲೆಮಾರಿ ಜನಾಂಗದವರಿಗೆ ಅಕ್ಕಿ, ಬೇಳೆ ವಿತರಣೆ

Spread the love

ಗೋಕಾಕ :ಗೋಕಾಕನಗರದಲ್ಲಿ ರಮೇಶಅಣ್ಣಾ ಕಾಲೋನಿಯಲ್ಲಿ ಕೊರೋನಾ ವೈರಸದಿಂದಾಗಿ ಕೂಲಿ ಮಾಡಿ ಅಂದೇ ದುಡ್ದಿದು ಅಂದೇ ತಿನ್ನುವ ಜನರಿಗೆ ತುಂಬಾ ತೊಂದರೆ ಆಗುತ್ತಿದೆ.


ಆದರಿಂದ ಅಲೆಮಾರಿ ಜನಾಂಗದವರಿಗೆ ಗೋಕಾಕ ತಾಲೂಕಾ S. T ನೌಕರರ ಸಂಘದ ಅಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾ S.T.ನೌಕರ ಸಂಘದ ಉಪಾಧ್ಯಕ್ಷರು ಸ್ವಇಚೆ ಯಿಂದ 50ಕೆಜಿ ಅಕ್ಕಿ ಮತ್ತು 10ಕೆಜಿ ಬೇಳೆಯನ್ನು ವಿತರಿಸಿದರು.

 

ಈ ಸಂದರ್ಭದಲ್ಲಿ ಸ್ವಾಭಿಮಾನ ವೇದಿಕೆ ಅಧ್ಯಕ್ಷರಾದ
ಸಂತೋಷ ಖಂಡ್ರಿ, ಎಸ್. ಎ. ನಾಯಿಕ್, ಆರ್. ಯ್. ಮುದ್ದವ್ವಗೋಳ, ಮಹದೇವ್ ಮಠದ, ಅಭಿನವ ನಾವಿ, ಆದಿತ್ಯ ಮುದ್ದವ್ವಗೋಳ, ಮತ್ತು sa. ಸಮರ್ಥ ಚಿಕ್ಕಲಗುಡ್ಡ ಉಪಸ್ಥಿತರಿದ್ದರು


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ