Breaking News

ಮಾದಿಗ ಸಮಾಜದ ಯುವಕನ ಕೊಲೆಯಾ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿ ಮನವಿ ನೀಡಿದರು

Spread the love

ಗೋಕಾಕ್ ನಗರದಲ್ಲಿ ಮೇ 6ನೇ ತಾರೀಖುನಂದು ರಾತ್ರಿ 8 ಗಂಟೆಗೆ ಸಿದ್ದು ಕನಮಡ್ಡಿ ಎಂಬ 26 ವರ್ಷದ ಮಾದಿಗ ಸಮಾಜದ ಯುವಕನ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಮಾದಿಗ ಸಮಾಜದ ಜನರೆಲ್ಲ ಒಟ್ಟಾಗಿ ಗೋಕಾಕ್ ನಗರದ ಟೌನ್ ಠಾಣೆಗೆ ತೆರಳಿ ಪ್ರಕರಣವನ್ನ ಆದಷ್ಟು ಬೇಗ ಭೇದಿಸಿ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿದರು. ಅಲ್ಲದೆ ಎಸ್ ಪಿ ಅವರಿವೆ ಮನವಿ ಪತ್ರವನ್ನು ಸಲ್ಲಿಸಿದರು.


ಮನವಿ ಪತ್ರದಲ್ಲಿ ಮಾದಿಗ ಸಮಾಜದ ಯುವ ವೇದಿಕೆ ಅಧ್ಯಕ್ಷರಾದ ಸಿದ್ದು ಕನಮಡ್ಡಿ ಯವರನ್ನ ಕೊಲೆ ಮಾಡಿದರೆ ಹಿಂದೆ ದಲಿತ ಸಘಟನೆ ವಿರೋಧಿ ಅಂಗ ಆರ್ ಎಸ್ ಎಸ್, ಭಜರಂಗ ದಳ, ರಾಮಸೇನ ಸಂಘಟನೆ ಗಳ ಕೈವಾಡವಿದೆ ಎಂಬ ಶಂಕೆಯಿದೆ . ಆದ್ದರಿಂದ ಆರೋಪಿಗಳನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಬರೆಯಲಾಗಿತ್ತು.ತಾಲೂಕಾ ತಹಶೀಲದಾರ ಶ್ರೀ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ನೀಡಲಾಯಿತು.


Spread the love

About Laxminews 24x7

Check Also

ಬೆಳಗಾವಿ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲಾ ಮಕ್ಕಳಲ್ಲಿ ಆತ್ಮರಕ್ಷಣೆಯ ಕಲೆ: 150 ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಣೆ

Spread the loveಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ