Breaking News

ಹಾಡು ಹಗಲಿನಲ್ಲಿ ಮಣ್ಣು ಹಾಗೂ ಕಲ್ಲು ಮಾಫಿಯಾ ಜೋರು. ಆಂಕರ್

Spread the love

 

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೆಡಬಾಳ, ಲೊಕುರ, ಉಗಾರ ಹಾಗೂ ಕೌಲಗುಡ್ಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಕ್ರಮ ಮಣ್ಣು ಹಾಗೂ ಕಲ್ಲು ಗಣಿಗಾರಿಕೆ ದಂದೇಗಿಳಿದ ದಂದೇಕೊರರು ಸರ್ಕಾರಿ ಜಮಿನನ್ನು ಅಗೆದು ದುಭಾರಿ ಹಣಕ್ಕೆ ಮಾರಾಟ ಮಾಡಿ ಹಣಗಳಿಕೆ ಮಾಡುತ್ತಿದ್ದಾರೆ

ಕೋರೊನ ಲಾಕ್ ಡೌನ್ ಇರುವ ಕಾರಣಕ್ಕೆ ಪೋಲಿಸ್ ಹಾಗೂ ತಾಲ್ಲೂಕು ಆಡಳಿತಾಧಿಕಾರಿಗಳು ರೋಗ ನಿಯಂತ್ರಣ ಮಾಡುವಲ್ಲಿ ಶ್ರಮಪಡುತ್ತಿದ್ದರೆ ಇಲ್ಲಿ ದಂದೇಕೊರರು ಇತ ಕಡೆ ಯಾರು ಬಾರದೇ ಇರುವ ಲಕ್ಷಣಗಳು ಕಂಡಕೊಡಲೇ ದಿನಾಲು ಫಲವತ್ತಾದ ಜಮೀನಿನಲ್ಲಿ ಮಣ್ಣು ಮತ್ತು ಕಲ್ಲು ಲೂಟಿ ಮಾಫಿಯಾ ನಡೆದಿದೆ. ಗ್ರಾಮಸ್ಥರು ಸ್ಥಳಿಯ ಗ್ರಾಮ ಲೇಕ್ಕಾಧಿಕಾರಿಗಳ ಗಮನಕ್ಕೆ ಇದ್ದರೂ ಕೊಡ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ‌ ಕಾರಣ ಇವರ ಕುಮಕು ಇದ್ದಂತೆ ಮೇಲನೊಟಕ್ಕೆ ಎದ್ದು ಕಾಣುತ್ತಿದೆ, ಇನ್ನಾದರೂ ತಾಲ್ಲೂಕು ಆಡಳಿತ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ ಕಡೆ ಗಮನಹರಿಸಿ ಸರ್ಕಾರದ ಬೊಕಸವನ್ನು ಲೂಟಿ ಮಾಡುತ್ತಿರುವ ಮಣ್ಣು ಮತ್ತು ಕಲ್ಲು ಮಾಪಿಯಾ ದಂಧೆಕೋರರನ್ನು ಮಟ್ಟ ಹಾಕೆ ಬೇಕೆಂದು ಸ್ಥಳಿಯರು ಒತ್ತಾಯಿಸಿದ್ದಾರೆ.

ಬೈಟ್: ಚಂದ್ರಕಾಂತ ಹುಕ್ಕೇರಿ, ಸಮಾಜ ಕಾರ್ಯಕರ್ತ


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ