Breaking News

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು: ಶ್ರೀ ರಮೇಶ ಜಾರಕಿಹೊಳಿ

Spread the love

 

ಗೋಕಾಕಿನಲ್ಲಿ ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿ ಇವರಿಂದ ವಿವಿದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ತಮ್ಮ ಸ್ವಗೃಹದಲ್ಲಿ ಕೊಣ್ಣೂರ ಶೆ,5, ಅನುದಾಡಿಯಲ್ಲಿ ಎಸ್,ಎಪ್,ಸಿ,ಯೋಜನೆಯಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಿದರು.

ಹಾಗೂ ಗೋಕಾಕ ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ ಕಟ್ಟಡ ಕಾಮಗಾರಿ ಬೂಮಿ‌ಪೂಜೆ,,ಬಸವೇಶ್ವರ ವೃತ್ತದಲ್ಲಿ . 11 ಕೆ,ವಿ,ಭೂಗತ ಕೇಬಲ ಕಾಮಗಾರಿ ಉದ್ಘಟನೆ

ಹಾಗೂ ಜನತಾ ಪ್ಲಾಟ್ ನಲ್ಲಿ ಅಲೆಮಾರಿ ವಸತಿ ನಿಲಯಗಳ ಉದ್ಘಾಟನೆ ಹಾಗೂ ಮಾರ್ಕಂಡೆಯ ನಗರದಲ್ಲಿ 13/11 ಕೆ,ವಿ,ನೂತನ ವಿದ್ಯುತ್ ವಿತರಣಾ ಕೇಂದ್ರ ಉದ್ಘಟನೆ ಮಾಡಿದರು.


ತವಗ ಗ್ರಾಮದಲ್ಲಿ ಎಸ್. ಸಿ, ಎಸ್. ಟಿ ಜನರಿಗೆ ಗ್ಯಾಸ್ ವಿತರಣೆಯನ್ನು ಶ್ರೀ ರಮೇಶ ಜಾರಕಿಹೊಳಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಅಧಿಕಾರಿಗಳು ಗೋಕಾಕ,ಕೊಣ್ಣೂರ ಪುರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಶಾಸಕ ಆಸಿಫ್ ಸೇಠ್ ಅವರಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗೆ ಚಾಲನೆ!

Spread the love ಶಾಸಕ ಆಸಿಫ್ ಸೇಠ್ ಅವರಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗೆ ಚಾಲನೆ! 2025–26ನೇ ಸಾಲಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ