Breaking News

ಮಾನವ ಬಂಧುತ್ವ ವೇದಿಕೆ ಮೂಲಕ ಯಶಸ್ವಿಯಾಗಿ ಬಸವ ಪಂಚಮಿ ಆಚರಣೆ.

Spread the love

ಗೋಕಾಕ: ಮಾನವ ಬಂಧುತ್ವ ವೇದಿಕೆ ಮೂಲಕ ರಾಜ್ಯಾದ್ಯಂತ ನಮ್ಮ ಬೆಂಬಲಿಗರು ಯಶಸ್ವಿಯಾಗಿ ಬಸವ ಪಂಚಮಿ ಆಚರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗರ ಪಂಚಮಿಯಂದು ಪ್ರತಿ ಬಸವ ಪಂಚಮಿಯಾಗಿ ಆಚರಿಸಲಾಗುತ್ತಿದೆ. ಹಾವುಗಳು ಎಂದು ಹಾಲು ಕುಡಿಯುವುದಿಲ್ಲ. ಮೂಢನಂಬಿಕೆ ಆಚರಿಸುವ ಬದಲು ಅದೇ ಹಾಲನ್ನು ಬಡ ಮಕ್ಕಳಿಗೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುಲು ಅಭಿಯಾನ ಆರಂಭಿಸಿದ್ದೇವೆ. ರಾಜ್ಯಾದ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದ್ರು.


Spread the love

About Laxminews 24x7

Check Also

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

Spread the love ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ