Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳುದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಕೋರಿ ಮನವಿ

ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳುದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಕೋರಿ ಮನವಿ

Spread the love

ಗೋಕಾಕ : ಬೆಳಗಾವಿ ಬಿಮ್ಸ್ ನಲ್ಲಿ 22/07/2020 ರಂದು ಆಂಬುಲೆನ್ಸ್ ಸುಟ್ಟಿರುವದು ಮತ್ತು ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡದಿದೆ. ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಭರವಸೆ ನೀಡಬೇಕು.

ಇಂತಹ ಘಟನೆ ಗೋಕಾಕದಲ್ಲಿ ನಡೆಯದಂತೆ ರಕ್ಷಣೆ ನೀಡಬೇಕು ಎಂದು ಇಂದು ಗೋಕಾಕ ತಾಲೂಕಿನ ಕ.ರಾ.ಸ.ನೌ.ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವಿವಿಧ ವ್ರುಂದ ಸಂಘಗಳ ವತಿಯಿಂದ ಮಾನ್ಯ ತಾಲೂಕಾ ಧಂಡಾಧಿಕಾರಿಗಳವರಿಗೆ ಮನವಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ