Breaking News

ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳುದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಕೋರಿ ಮನವಿ

Spread the love

ಗೋಕಾಕ : ಬೆಳಗಾವಿ ಬಿಮ್ಸ್ ನಲ್ಲಿ 22/07/2020 ರಂದು ಆಂಬುಲೆನ್ಸ್ ಸುಟ್ಟಿರುವದು ಮತ್ತು ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡದಿದೆ. ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಭರವಸೆ ನೀಡಬೇಕು.

ಇಂತಹ ಘಟನೆ ಗೋಕಾಕದಲ್ಲಿ ನಡೆಯದಂತೆ ರಕ್ಷಣೆ ನೀಡಬೇಕು ಎಂದು ಇಂದು ಗೋಕಾಕ ತಾಲೂಕಿನ ಕ.ರಾ.ಸ.ನೌ.ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವಿವಿಧ ವ್ರುಂದ ಸಂಘಗಳ ವತಿಯಿಂದ ಮಾನ್ಯ ತಾಲೂಕಾ ಧಂಡಾಧಿಕಾರಿಗಳವರಿಗೆ ಮನವಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ