Breaking News

ಗೋಕಾಕ ಡೆವಲಪರ್ಸ್ ಕಡೆಯಿಂದ ಉಚಿತ ವೀಲ್ ಚೆರ್ ವಿತರಣೆ

Spread the love

ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್‍ಚೇರ್‍ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಬೆಳಗಾವಿ: ಒಂದೇ ವರ್ಷದಲ್ಲಿ ಅಪಘಾತಕ್ಕೆ 800 ಬಲಿ

Spread the loveಬೆಳಗಾವಿ: ಜಿಲ್ಲೆಯಲ್ಲಿ ಚಾಲಕರ ರ್ನಿಲಕ್ಷ$್ಯ ಮದ್ಯಸೇವನೆ ಮಾಡಿ ವಾಹನ ಚಲಾವಣೆ, ಅತಿಯಾದ ವೇಗ ಹೀಗೆ ವಿವಿಧ ಕಾರಣಗಳಿಂದ ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ