Breaking News

ಗೋಕಾಕ ಡೆವಲಪರ್ಸ್ ಕಡೆಯಿಂದ ಉಚಿತ ವೀಲ್ ಚೆರ್ ವಿತರಣೆ

Spread the love

ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್‍ಚೇರ್‍ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ