ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್ಚೇರ್ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.
Check Also
ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ
Spread the loveಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ …