Breaking News

ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು,ಬ್ರೇಡ್‌, ಬಿಸ್ಕತ್ತು ವಿತರಣೆ

Spread the love

ಹುಕ್ಕೇರಿ:ಸ್ಥಳೀಯ ಗುಡಸ ಗ್ರಾಮದ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮೀತಿಯ ತಾಲೂಕ ಅಧ್ಯಕ್ಷರಾದ ರವೀಂದ್ರ ಬಡಿಗೇರ ಅವರು ಮಹಾಮಾರಿ ಕೊರೋನ ರೋಗ ತಡೆಗಟ್ಟಲು ಪ್ರತಿನಿತ್ಯ ಪ್ರಾಣದ ಹಂಗಿಲ್ಲದೇ ಹೋರಾಡುತ್ತಿರುವ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು, ಬ್ರೇಡ್‌, ಬಿಸ್ಕತ್ತುಗಳು ಕೊಟ್ಟು ವಿತರಿಸಿದರು‌.


ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ.ರಾಜ್ಯ ಉಪಾಧ್ಯಕ್ಷರಾದ ಸಿದ್ದಾರೋಡ ಬಡಿಗೇರ. ಮಹೇಶ್ ಪತ್ತಾರ.ಬಸವರಾಜ ಬಡಿಗೇರ.ಆಶಾ-ಅಂಗನವಾಡಿ ಕಾರ್ಯಕರ್ತೆಯರು,ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.


Spread the love

About Laxminews 24x7

Check Also

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ

Spread the love ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ