Breaking News

ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆ, ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.

Spread the love

ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮಾಜಿ ಸಚಿವ ಶಶಿಕಾಂತ ನಾಯಕ ಸೇರಿದಂತೆ ಇತರರು ಇದ್ದರು. ಈರಣ್ಣಾ ಕಡಾಡಿ ಅವರು ಶನಿವಾರ ಬೆಳಗಾವಿಗೆ ಬೆಳಿಗ್ಗೆ 10 ಗಂಟೆಗೆ ಆಮಿಸಿ, ನೇರ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.


Spread the love

About Laxminews 24x7

Check Also

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Spread the loveದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ