Breaking News
Home / ಜಿಲ್ಲೆ / ಜಮಖಂಡಿ ಶಾಸಕರು ಖುದ್ದಾಗಿ ಹೊಲಗಳಿಗೆ ಭೇಟ್ಟಿ ನೀಡಿ ಸಮಸ್ಯೆಆಲಿಸಿದರು

ಜಮಖಂಡಿ ಶಾಸಕರು ಖುದ್ದಾಗಿ ಹೊಲಗಳಿಗೆ ಭೇಟ್ಟಿ ನೀಡಿ ಸಮಸ್ಯೆಆಲಿಸಿದರು

Spread the love

ಜಮಖಂಡಿ :ರೈತರ ಜಮೀನಿಗೆ ಖುದ್ದಾಗಿ ಭೇಟಿ ಕೊಟ್ಟು ಅವರು ಬೆಳೆದಿರುವ ಬೆಳೆಗಳನ್ನು ವೀಕ್ಷಣೆ ಮಾಡಿ ಅವರಿಗೆ ಆಗತಕ್ಕಂತಹ ಹಾನಿಯ ಸಂಪೂರ್ಣ ಮಾಹಿತಿ ಪಡೆದುಕೊಂಡು ರೈತರಿಗೆ ಆತ್ಮಸ್ಥೈರ್ಯ ತುಂಬುತ್ತಾ ಅದರ ಜೊತೆ ಇವತ್ತು ಮಾರುಕಟ್ಟೆಯಲ್ಲಿ ಅವರು ಬೆಳೆದ ಬೆಳೆಗಳನ್ನು ಮಾರಲು ಆಗುತ್ತಿಲ್ಲ ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುವಂತಹ ಉದ್ದೇಶವನ್ನು ಇಟ್ಟುಕೊಂಡು ರೈತರಿಂದ ನೇರವಾಗಿ ಖರೀದಿ ಮಾಡಿ ಜಮಖಂಡಿಯಲ್ಲಿ ಇರತಕ್ಕಂತಹ ಬಡಜನರಿಗೆ ಉಚಿತವಾಗಿ ಕೊಡತಕ್ಕಂತಹ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ ಈ ಯೋಜನೆಯಿಂದ ರೈತರಿಗೆ ಬೆಳೆದ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಿ ಕೊಟ್ಟಂತಾಗುತ್ತದೆ ಹಾಗೂ ಬಡ ಜನರಿಗೆ ದೈನಂದಿನ ಬದುಕಿನಲ್ಲಿ ಆಹಾರದ ವ್ಯವಸ್ಥೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ.

ಆನಂದ್ ಸಿದ್ದು ನ್ಯಾಮಗೌಡ ಶಾಸಕರು ಹೇಳಿದರು


Spread the love

About Laxminews 24x7

Check Also

ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

Spread the love ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ