Breaking News
Home / ಕಾರವಾರ / ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಕಾರವಾರ: ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನ ಜಿಲ್ಲೆಯ ಶಿರಸಿಯ ಅಂದಳ್ಳಿಯಲ್ಲಿ ನಡೆದಿದ್ದು ಶುಕ್ರವಾರ ಎಫ್‌ಐಆರ್ ದಾಖಲಾಗಿದೆ.

ಮಧುರಾ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಹಿಂದೆ ತನಗೆ ಎರಡೂ ಹೆಣ್ಣು ಮಕ್ಕಳೆ ಆಗಿದ್ದು ಗಂಡು ಮಗು ಆಗಿಲ್ಲ ಎಂದು ನೊಂದಿದ್ದಾಳೆ ಎನ್ನಲಾಗಿದೆ. ಬಚ್ಚಲ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ