Breaking News

ಮಡಿವಾಳರ‌ ಸಂಘದಿಂದ‌ ನಿರಾಶ್ರಿತರಿಗೆ ಊಟೋಪಚಾರ

Spread the love

 

ಮಂಡ್ಯ ಜಿಲ್ಲೆ ಪಾಂಡವಪುರ: ಲಾಕ್‌ ಡೌನ್ ನಿಂದ‌ ಕೂಲಿ ಕೆಲಸವಿಲ್ಲದೆ ತಾಲ್ಲೂಕಿನ ರೈಲ್ವೆ ನಿಲ್ದಾಣದ ಲ್ಲಿ ಬೀಡು ಬಿಟ್ಟಿರುವ ನೂರಕ್ಕೂ ಹೆಚ್ಚು ನಿರಾಶ್ರಿತರಿಗೆ‌ ತಾಲ್ಲೂಕು ಮಡಿವಾಳರ ಸಂಘದಿಂದ ಊಟೋಪಚಾರ ಮಾಡಲಾಯಿತು.

ಕೆನ್ನಾಳು ಗ್ರಾಮ ಪಂಚಾಯತಿ ಆವರಣದಲ್ಲಿ ಕಳೆದ ಹಲವಾರು ದಿನಗಳಿಂದ ನಿರಾಶ್ರಿತರಿಗೆ ‌ನಿತ್ಯವೂ ೨ ಹೊತ್ತು ಊಟ ನೀಡಲಾಗುತ್ತಿದ್ದು, ಶುಕ್ರವಾರ ಇದರ ಜವಾಬ್ದಾರಿ ಯನ್ನು ಮಡಿವಾಳ ಸಂಘದವರು ವಹಿಸಿದ್ದರು.
ಗ್ರಾ.ಪಂ. ಸದಸ್ಯ ಶಿವಕುಮಾರ್ ಇನ್ನಿತರರು ಇದ್ದರು.


Spread the love

About Laxminews 24x7

Check Also

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ

Spread the loveಬೆಂಗಳೂರು : ಸಿಐಡಿ ಕರ್ನಾಟಕ, ಇನ್ಫೋಸಿಸ್ ಫೌಂಡೇಶನ್ ಆ್ಯಂಡ್ ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿಎಸ್‌ಸಿಐ) ದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ