Breaking News
Home / ಜಿಲ್ಲೆ / ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುತ್ತವೆ

ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುತ್ತವೆ

Spread the love

ಮಂಡ್ಯ ಜಿಲ್ಲೆ ಹೊಸಹೊಳಲು ಗ್ರಾಮದ ವಿಜಯನಗರ‌ ಬಡಾವಣೆಯ ನಿವಾಸಿ ಯಶೋಧಮ್ಮ ಅವರಿಗೆ‌ ಸೇರಿದ ಎಮ್ಮೆಗಳು‌ ನೀರು ಕುಡಿಯಲು ಹೋದ‌ ಸಂದರ್ಭದಲ್ಲಿ ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ 9:30 ರ ಸಮಯದಲ್ಲಿ ಜರುಗಿದೆ. ಕೆಇಬಿ ಇಲಾಖೆಯವರು ಎಮ್ಮೆಗಳನ್ನು ಕಳೆದುಕೊಂಡ ಕುಟುಂಬಕ್ಕೆ‌ ಹೆಚ್ಚಿನ ಪರಿಹಾರ ಒದಗಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.ಈ ಬಗ್ಗೆ‌ ತುರ್ತು ಕ್ರಮ ಜರುಗಿಸುವಂತೆ ಆಗ್ರಹಿಸುತ್ತೇನೆ. ಲೋಕೇಶ್. ಪುರಸಭೆ ಸದಸ್ಯರು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ