Breaking News

ಕೆ ಆರ್ ಪೇಟೆ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಿಗೆ ಪ್ರೀತಿಯ ವಿಶ್ವಾಸದ ಸನ್ಮಾನ

Spread the love

ನೂತನವಾಗಿ ಮಂಡ್ಯ ಕೆ ಆರ್ ಪೇಟೆ ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಂಜಿಗೆರೆ ಮಹೇಶ ರವರಿಗೆ ಜನಪ್ರಿಯ ಮಾಜಿ ಶಾಸಕರು ಮತ್ತು ಮಂಡ್ಯ ಕೆಪಿಸಿಸಿ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಕಿಕ್ಕೇರಿ ರವರ ಸಮ್ಮುಖದಲ್ಲಿ ಮಹೇಶ್ ರವರಿಗೆ ಪ್ರೀತಿ-ವಿಶ್ವಾಸದ ಸನ್ಮಾನ ನೆರವೇರಿಸಿ ಪಕ್ಷ ಸಂಘಟನೆಯ ಮತ್ತಷ್ಟು ಬಲಗೊಳಿಸಿ ಪಾದರಸದಂತೆ ಸಂಘಟನೆ ಮಾಡಿ ಎಂದು ಶುಭಹಾರೈಸಿ ತುಂಬು ಹೃದಯದಿಂದ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ ಎಲ್ ದೇವರಜು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಐಪನಹಳ್ಳಿ ನಾಗೇಂದ್ರ. ಚೇತನ್ ಮಹೇಶ್. ಹಾಗೂ ನೂರಾರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ