Breaking News
Home / ಜಿಲ್ಲೆ / ಮಂಡ್ಯ ಜಿಲ್ಲೆಯಿಂದ ಶ್ರಾವಣ ಬೆಳಗೊಳ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಯಿತು

ಮಂಡ್ಯ ಜಿಲ್ಲೆಯಿಂದ ಶ್ರಾವಣ ಬೆಳಗೊಳ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಯಿತು

Spread the love

 

ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ ಜಿಲ್ಲೆಗೆ ಸಂಪರ್ಕಿಸುವ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಯಿತು.

ಮಂಡ್ಯ ಜಿಲ್ಲೆಯಲ್ಲಿ ಕರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹೊರ ಜಿಲ್ಲೆಯ ಸಂಪರ್ಕ ನಿರ್ಬಂಧಿಸಲಾಯಿತು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಮೋಹನ್ ಕುಮಾರ್, ಕಾಂತರಾಜಪುರ ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ವಿ.ಪಿ.ಸುಧಾ, ಪಿಡಿಒ ಎ.ರಾಘವೇಂದ್ರ, ಪಿ.ಎ. ಸಿ.ಸಿ. ನಿರ್ದೇಶಕ ವಿ.ಆರ್.ರಾಜೇಶ್ ಮುಂತಾದವರಿದ್ದರು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ