Breaking News

ನಾಥೂರಾಮ್​ ಗೋಡ್ಸೆ ಕುರಿತ ಸಿನಿಮಾ ವಿರೋಧಿಸಿ ಮೋದಿಗೆ ಪತ್ರ

Spread the love

1948ರ ಜ.30ರಂದು ಗಾಂಧೀಜಿ ಹತ್ಯೆ ಆಯಿತು. ನಾಥೂರಾಮ್​ ಗೋಡ್ಸೆಯ ಗುಂಡೇಟಿಗೆ ಗಾಂಧಿ ಬಲಿಯಾದರು. ಆ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಗೋಡ್ಸೆ ನೀಡಿದ ಹೇಳಿಕೆಗಳನ್ನೇ ಆಧರಿಸಿ ಈ ಸಿನಿಮಾ ತಯಾರಾಗಿದೆ. ‘ಗಾಂಧಿಯನ್ನು ಕೊಂದಿದ್ದು ನಾಥೂರಾಮ್​ ಗೋಡ್ಸೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಹತ್ಯೆ ಮಾಡಿದ್ದಕ್ಕೆ ಕಾರಣ ಏನೆಂಬದು ಅನೇಕರಿಗೆ ತಿಳಿದಿಲ್ಲ. ಆ ಕುರಿತು ಈ ಸಿನಿಮಾದಲ್ಲಿ ಹೇಳಲಾಗಿದೆ’ ಎಂದು ‘Why I killed Gandhi’ ಚಿತ್ರತಂಡ ಹೇಳಿಕೊಂಡಿದೆ.


Spread the love

About Laxminews 24x7

Check Also

ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ…

Spread the love ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ… ಗುಂಪುಗಾರಿಕೆ ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ; ಡಿಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ