1948ರ ಜ.30ರಂದು ಗಾಂಧೀಜಿ ಹತ್ಯೆ ಆಯಿತು. ನಾಥೂರಾಮ್ ಗೋಡ್ಸೆಯ ಗುಂಡೇಟಿಗೆ ಗಾಂಧಿ ಬಲಿಯಾದರು. ಆ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಗೋಡ್ಸೆ ನೀಡಿದ ಹೇಳಿಕೆಗಳನ್ನೇ ಆಧರಿಸಿ ಈ ಸಿನಿಮಾ ತಯಾರಾಗಿದೆ. ‘ಗಾಂಧಿಯನ್ನು ಕೊಂದಿದ್ದು ನಾಥೂರಾಮ್ ಗೋಡ್ಸೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಹತ್ಯೆ ಮಾಡಿದ್ದಕ್ಕೆ ಕಾರಣ ಏನೆಂಬದು ಅನೇಕರಿಗೆ ತಿಳಿದಿಲ್ಲ. ಆ ಕುರಿತು ಈ ಸಿನಿಮಾದಲ್ಲಿ ಹೇಳಲಾಗಿದೆ’ ಎಂದು ‘Why I killed Gandhi’ ಚಿತ್ರತಂಡ ಹೇಳಿಕೊಂಡಿದೆ.
Check Also
ಯಾವ ಕುರಿಯನ್ನು ಎಲ್ಲಿ ನಿಲ್ಲಿಸಬೇಕು, ಹೇಗೆ ಬಲಿ ಕೊಡಬೇಕು ಬಿಜೆಪಿ ನಾಯಕರು ಶಿಸ್ತುಬದ್ಧವಾಗಿ ಪ್ಲ್ಯಾನ್ ಮಾಡಿದ್ದಾರೆ: ಸವದಿ
Spread the loveಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದು ಪುನಃ ಬಿಜೆಪಿಗೆ ವಾಪಸ್ಸು ಹೋದ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ತಾನು …