Breaking News

ಮೂಡಲಗಿ ಕೆಇಬಿ ಸಿಬ್ಬಂದಿಗೆ ಹಣ್ಣು, ಮಾಸ್ಕ್ ಕಳುಹಿಸಿಕೊಟ್ಟ ಶಾಸಕ‌ ಸತೀಶ‌ ಜಾರಕಿಹೊಳಿ

Spread the love

ಮೂಡಲಗಿ: ಕೊರೊನಾ ಸೋಂಕು ವಿರುದ್ದ ಹೋರಾಡುತ್ತಿರುವ ‌ಪವರ್ ಮ್ಯಾನ್ ಸಿಬ್ಬಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಬೆಂಬಲಿಗರು ಹಣ್ಣು, ಹಾಗೂ ಮಾಸ್ಕ್ ಗಳನ್ನು ವಿತರಿಸಿದರು.

ಇಲ್ಲಿನ ಕೆಇಬಿ ಕಚೇರಿಯಲ್ಲಿ ಕೆಲಸ ನಿರ್ವಹಿಸಿತ್ತಿರುವ ಸಿಬ್ಬಂದಿಗಳಿಗಾಗಿ ಶಾಸಕ ಸತೀಶ ಜಾರಕಿಹೊಳಿ ಅಗತ್ಯವಸ್ತುಗಳನ್ನು ಕಳುಹಿಸಿಕೊಟ್ಟಿದ್ದು, ಅವರ ಬೆಂಬಲಿಗರು ಬಂದು ವಿತರಿಸಿದರು.

ಇದೇ ವೇಳೆ‌ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿದ್ರು.

ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಮುರಳಿ ಬಡಿಗೇರ, ಶಾಖಾಧಿಕಾರಿಗಳಾದ
ಸಿ.ಬಿ.ವಂಟಗುಡಿ,ಆರ್.ಡಿ.ಪಿಡಾಯಿ. ಆರ್.ಬಿ.ಬಾಗೇವಾಡಿ. ಎಂ.ಎ.ಶೇಖಬಡೆ . ಹಾಗೂ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ