Breaking News

ಮೂಡಲಗಿ ತಾಲೂಕಾಗಿ ಮರು ಘೋಷಣೆ : ಒಡೆದ ಗಾಜುಗಳ ಮೇಲೆ ಉರುಳು ಸೇವೆ ಗೈದು ಹರಕೆ ತಿರಿಸಿದ ಯುವಕ

Spread the love

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಹೊಸ ತಾಲೂಕಾಗಿ ಮರು ಘೋಷಣೆಯಾದ ಪರಿಣಾಮ ಯುವಕನೋರ್ವ ಒಡೆದ ಗಾಜುಗಳ ಮೇಲೆ ಉರುಳು ಸೇವೆ ಮಾಡಿ ಹರಕೆ ತೀರಿಸಿದ ಘಟನೆ ನಡೆದಿದೆ

ಮೂಡಲಗಿಯ ಯುವಕ ಸುರೇಶ ಬೆಳವಿ ಎಂಬುವವನೇ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡಿರುವ ಯುವಕ. ಈತ ಮೂಡಲಗಿ ತಾಲೂಕು ಕೇಂದ್ರವಾಗಿ ಘೋಷಣೆಯಾದ್ರೆ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡುತ್ತೇನೆಂದು ಹರಕೆ ಹೊತ್ತಿಕೊಂಡಿದ್ದನಂತೆ.

ಅದರಂತೆ ಮೂಡಲಗಿ ತಾಲೂಕು ಕೆಂದ್ರವಾದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಶ್ರೀ ಶಿವಭೋಧ ರಂಗ ಸನ್ನಿಧಿಯಲ್ಲಿ ಸುರೇಶ ಗಾಜಿನ ಮೇಲೆ ಉರುಳು ಸೇವೆ ಮಾಡಿ ತನ್ನ ಹರಕೆಯನ್ನು ತೀರಿಸಿಕೊಂಡಿದ್ದಾನೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ